dgns*ಕರ್ಮ ಸಿದ್ದಾಂತ*:-ಕಣ್ಣುಗಳು ಮರದ ಮೇಲಿನ ಮಾವಿನ ಹಣ್ಣನ್ನು ನೋಡಿದವು....ತಿನ್ನುವ ಇಚ್ಛೆ ಜಾಗ್ರತವಾಯಿತು....ಕಣ್ಣುಗಳೋ ಹಣ್ಣನ್ನು ಕೀಳಲಾರವು....ಅದಕ್ಕೆ ಅಂತಲೇ ಕಾಲುಗಳು ಓಡಿದವು ಮರದ ಕಡೆಗೆ ಹಣ್ಣನ್ನು ಕೀಳಲು....ಮರದ ಹತ್ತಿರ ಹೋದರೂ ಕಾಲುಗಳು ಕೀಳಲಾರದಾದವು ಹಣ್ಣನ್ನು.......ಆಗ ಕೈ ಮುಂದಾಗಿ ಮೇಲಕ್ಕೆ ಹೋದವು ಹಣ್ಣನ್ನು ಕೀಳಲು....ಕೈಯಿಂದ ಕೀಳಲಾಯಿತು ಹಣ್ಣನ್ನು....ಆದರೆ.....ಕೈ,ಕಾಲು ಮತ್ತು ಕಣ್ಣುಗಳು ಹಣ್ಣನ್ನು ತಿನ್ನಲಾಗಲಾರದಾದವು....ಆಗ ಹಣ್ಣನ್ನು ಬಾಯಿಯಿಂದ ತಿನ್ನಲಾಯಿತು....ಅದು ಬಾಯಿಯಲ್ಲೂ ಉಳಿಯದೆ ಹೋಯಿತು ಹೊಟ್ಟೆಯಲ್ಲಿ......ಆಗ ಬಂದ ತೋಟದ ಮಾಲಿ ಇದನ್ನು ನೋಡಿ, ಬಡಿಗೆಯಿಂದ ಬಡಿದ ಬೆನ್ನಿಗೆ....ಬೆನ್ನು ಹೇಳಿತು..*ನನ್ನನ್ನೇಕೆ ಬಡಿಯುತ್ತೀರಿ ?* ... ನಾನೆಲ್ಲಿ ಹಣ್ಣನ್ನು ತಿಂದೆ ?....*ಬಡಿಗೆಯಿಂದ ಹೊಡೆತ ಬಿದ್ದದ್ದು ಬೆನ್ನಿಗೆ ಆದರೆ ನೀರು ಬಂದಿದ್ದು ಕಣ್ಣುಗಳಲ್ಲಿ*...ಏಕೆಂದರೆ ಮೊದಲನೇ ತಪ್ಪು ಕಣ್ಣುಗಳದ್ದು...ಕಣ್ಣುಗಳೇ ಮೊದಲು ಮಾವಿನ ಹಣ್ಣನ್ನು ನೋಡಿದ್ದಲ್ಲವೇ ...!!!!! ಇದೇ*ಕರ್ಮ ಸಿದ್ಧಾಂತ*....*ಕರ್ಮವು ಯಾವಾಗಲೂ ತನ್ನ ವಿಳಾಸವನ್ನು ಮರೆಯುವುದಿಲ್ಲ, ಸರಿಯಾದ ಸಮಯಕ್ಕೆ ಮತ್ತು ಸೂಕ್ತ ಸ್ಥಳಕ್ಕೆ ಹೋಗಿ ಮುಟ್ಟಿಯೇ ತೀರುತ್ತದೆ ಕರ್ಮ*. ವಂದನೆಗಳೊಂದಿಗೆ
www.dgnsgreenworld.blogspot.com
Friday, June 21, 2019
ಕರ್ಮ ಸಿದ್ಧಾಂತ
Subscribe to:
Post Comments (Atom)
ಶಂಖಪುಷ್ಪ ಹೂವಿನ ಪ್ರಮುಖ ಔಷಧೀಯ ಗುಣಗಳು ಮತ್ತು ಉಪಯೋಗಗಳು:
🌸🌿ಆಯುರ್ವೇದದಲ್ಲಿ ಶಂಖಪುಷ್ಪ (Butterfly Pea) ಹೂವು ಅತ್ಯಂತ ಶಕ್ತಿಶಾಲಿ ಔಷಧೀಯ ಮೂಲಿಕೆಯಾಗಿದೆ。 ಇದು ಮೆದುಳಿನ ಶಕ್ತಿ ಹೆಚ್ಚಿಸಲು, ಒತ್ತಡ ಕಡಿಮೆ ಮಾಡಲು, ಜೀರ್ಣಕ್...
Green World
-
ವಿಜ್ಞಾನ ಮತ್ತು ತಂತ್ರಜ್ಞಾನದ ಶರವೇಗದ ಬೆಳವಣಿಗೆಯಿಂದ,ಪ್ರಕೃತಿ ಮತ್ತು ಮನುಷ್ಯನ ಸಂಬಂಧ ಏನಾಗುತ್ತಿದೆ? ಮನುಷ್ಯ ಪ್ರಕೃತಿಯ ಒಂದು ಭಾಗ. ಪ್ರಕೃತಿಯನ್ನು ಸಂಪೂರ್ಣವಾಗಿ ...
-
"Start each day with a grateful heart and a positive mind". "ಪ್ರತಿ ದಿನವನ್ನು ಕೃತಜ್ಞತಾಪೂರ್ವಕ ಹೃದಯ ಮತ್ತು ಸಕಾರಾತ್ಮಕ ಮನಸ್ಸಿನಿಂದ ಪ...
No comments:
Post a Comment
welcome to dgnsgreenworld Family