www.dgnsgreenworld.blogspot.com

Sunday, December 27, 2020

ಒಂದು ಕಲ್ಲು ಕೇವಲ ಒಮ್ಮೆ ಮಂದಿರಕ್ಕೆ ಹೋಗುತ್ತದೆ. ನಂತರ ಸ್ವತಃ ದೇವರಾಗಿ ಬಿಡುತ್ತದೆ!

▬▬▬▬▬ஜ۩۞۩ஜ▬▬▬▬
  * *ಶುಭೋದಯ ಆತ್ಮೀಯರೆ*   
▬▬▬▬▬ஜ۩۞۩ஜ▬▬▬▬
ಒಂದು ಕಲ್ಲು ಕೇವಲ ಒಮ್ಮೆ ಮಂದಿರಕ್ಕೆ ಹೋಗುತ್ತದೆ. ನಂತರ ಸ್ವತಃ ದೇವರಾಗಿ ಬಿಡುತ್ತದೆ!                                                                "ಅದೇ ಮಾನವರು ಪ್ರತಿದಿನ ಮಂದಿರಕ್ಕೆ ಹೋಗುತ್ತಾರೆ. ಆದರೂ ಕಲ್ಲಾಗಿಯೇ ಇರುತ್ತಾರೆ!
ತಾಕತ್ತು ಮಾತಿನಲ್ಲಿರಬೇಕೇ ವಿನಃ  ... ಮಾತನಾಡುವ ಧ್ವನಿಯಲ್ಲಲ್ಲ....
ಮಳೆಯಿಂದ ಹೂ ಅರಳುತ್ತೇ ವಿನಃ ... ಪ್ರವಾಹದಿಂದಲ್ಲ... ನೆನಪಿರಲಿ..                                                                                                                                                            
▬▬▬▬▬ஜ۩۞۩ஜ▬▬▬▬
        *ಧಮೋ೯ ರಕ್ಷತಿ ರಕ್ಷಿತ:* 
▬▬▬▬▬ஜ۩۞۩ஜ▬▬▬▬

No comments:

Post a Comment

welcome to dgnsgreenworld Family

*​🍎 ಮಳೆಗಾಲದಲ್ಲಿ ಸೇಬು ತಿನ್ನುವುದರಿಂದಾಗುವ ವಿಶೇಷ ಪ್ರಯೋಜನಗಳು:*

*_ಮಳೆಗಾಲದಲ್ಲಿ ಸೇಬು (Apple) ತಿನ್ನುವುದು ಅತ್ಯಂತ ಸುರಕ್ಷಿತ ಮತ್ತು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ._* ​ಮಳೆಗಾಲದಲ್ಲಿ ಗಾಳಿಯಲ್ಲಿನ ತೇವಾಂ...

Green World