www.dgnsgreenworld.blogspot.com

Sunday, December 27, 2020

ಒಂದು ಕಲ್ಲು ಕೇವಲ ಒಮ್ಮೆ ಮಂದಿರಕ್ಕೆ ಹೋಗುತ್ತದೆ. ನಂತರ ಸ್ವತಃ ದೇವರಾಗಿ ಬಿಡುತ್ತದೆ!

▬▬▬▬▬ஜ۩۞۩ஜ▬▬▬▬
  * *ಶುಭೋದಯ ಆತ್ಮೀಯರೆ*   
▬▬▬▬▬ஜ۩۞۩ஜ▬▬▬▬
ಒಂದು ಕಲ್ಲು ಕೇವಲ ಒಮ್ಮೆ ಮಂದಿರಕ್ಕೆ ಹೋಗುತ್ತದೆ. ನಂತರ ಸ್ವತಃ ದೇವರಾಗಿ ಬಿಡುತ್ತದೆ!                                                                "ಅದೇ ಮಾನವರು ಪ್ರತಿದಿನ ಮಂದಿರಕ್ಕೆ ಹೋಗುತ್ತಾರೆ. ಆದರೂ ಕಲ್ಲಾಗಿಯೇ ಇರುತ್ತಾರೆ!
ತಾಕತ್ತು ಮಾತಿನಲ್ಲಿರಬೇಕೇ ವಿನಃ  ... ಮಾತನಾಡುವ ಧ್ವನಿಯಲ್ಲಲ್ಲ....
ಮಳೆಯಿಂದ ಹೂ ಅರಳುತ್ತೇ ವಿನಃ ... ಪ್ರವಾಹದಿಂದಲ್ಲ... ನೆನಪಿರಲಿ..                                                                                                                                                            
▬▬▬▬▬ஜ۩۞۩ஜ▬▬▬▬
        *ಧಮೋ೯ ರಕ್ಷತಿ ರಕ್ಷಿತ:* 
▬▬▬▬▬ஜ۩۞۩ஜ▬▬▬▬

No comments:

Post a Comment

welcome to dgnsgreenworld Family

. ಉಪವಾಸದಿಂದ ಆಗುವ ಪ್ರಯೋಜನಗಳನ್ನು,2016 ರಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ಜಪಾನಿನ ವಿಜ್ಞಾನಿ ಡಾ. ಯೋಶಿನೋರಿ ಒಹ್ಸುಮಿ (ಡಾ. ಯೋಶಿನೋರಿ ಒಹ್ಸುಮಿ) ಕಂಡುಹಿಡಿದರು

ನಿಮಗೆ ಗೊತ್ತಾ? ನಮ್ಮ ದೇಹದಲ್ಲಿ ನೈಸರ್ಗಿಕ ಕೋಶ ಶುದ್ಧೀಕರಣ ವ್ಯವಸ್ಥೆ ಇದ್ದು, ಅದು ಕೆಟ್ಟ ಮತ್ತು ಹಾನಿಗೊಳಗಾದ ಕೋಶಗಳನ್ನು ಸೇವಿಸುವ ಮೂಲಕ ತನ್ನನ್ನು ತಾ...

Green World