www.dgnsgreenworld.blogspot.com

Saturday, August 7, 2021

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಸಂಪುಟ

1. ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್
2. ಆರ್.ಅಶೋಕ್ – ಕಂದಾಯ
3. ಬಿ.ಶ್ರೀರಾಮುಲು – ಸಾರಿಗೆ, ಪರಿಶಿಷ್ಠ ಪಂಗಡ ಅಭಿವೃದ್ದಿ
4. ವಿ.ಸೋಮಣ್ಣ – ವಸತಿ & ಮೂಲಭೂತ ಸೌಕರ್ಯ ಅಭಿವೃದ್ದಿ
5. ಬಿ.ಸಿ.ಪಾಟೀಲ್ – ಕೃಷಿ
6. ಎಸ್.ಟಿ.ಸೋಮಶೇಖರ್ – ಸಹಕಾರ
7. ಡಾ.ಕೆ.ಸುಧಾಕರ್ – ಆರೋಗ್ಯ,ವೈದ್ಯಕೀಯ ಶಿಕ್ಷಣ
8. ಕೆ.ಗೋಪಾಲಯ್ಯ – ಅಬಕಾರಿ
9. ಶಶಿಕಲಾ ಜೊಲ್ಲೆ – ಮುಜರಾಯಿ, ಹಜ್
10. ಎಂಟಿಬಿ ನಾಗರಾಜ್ – ಪೌರಾಡಳಿತ, ಸಣ್ಣ ಕೈಗಾರಿಕೆ
11. ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
12. ವಿ.ಸುನಿಲ್​ಕುಮಾರ್ – ಇಂಧನ
13. ಉಮೇಶ್ ಕತ್ತಿ – ಅರಣ್ಯ, ಆಹಾರ & ನಾಗರೀಕ ಸರಬರಾಜು
14. ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ
15. ಆರಗ ಜ್ಞಾನೇಂದ್ರ – ಗೃಹಖಾತೆ
16. ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ
17. ಆನಂದ್ ಸಿಂಗ್ – ಪರಿಸರ, ಪ್ರವಾಸೋದ್ಯಮ
18. ಪ್ರಭು ಚೌಹಾಣ್ – ಪಶುಸಂಗೋಪಣೆ
19. ಮುರುಗೇಶ್ ನಿರಾಣಿ – ಬೃಹತ್, ಮಧ್ಯಮ ಕೈಗಾರಿಕೆ
20. ಶಿವರಾಮ್ ಹೆಬ್ಬಾರ್ – ಕಾರ್ಮಿಕ
21. ಎಸ್.ಅಂಗಾರ – ಮೀನುಗಾರಿಕೆ, ಬಂದರು
22. ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ
23. ಕೋಟಾ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ & ಹಿಂದುಳಿದ ವರ್ಗಗಳ ಕಲ್ಯಾಣ
24. ಕೆ.ಸಿ.ನಾರಾಯಣಗೌಡ – ಕ್ರೀಡೆ
25. ಮುನಿರತ್ನ – ತೋಟಗಾರಿಕೆ
26. ಭೈರತಿ ಬಸವರಾಜ್ – ನಗರಾಭಿವೃದ್ಧಿ
27. ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ
28. ಸಿ.ಸಿ.ಪಾಟೀಲ್ – ಲೋಕೋಪಯೋಗಿ
29. ಶಂಕರ ಪಾಟೀಲ್ ಮುನೇನಕೊಪ್ಪ – ಜವಳಿ

No comments:

Post a Comment

welcome to dgnsgreenworld Family

ಅಡಿಗೆಮನೆ ಮೌನವಾದಾಗ… ಕೌಟುಂಬಿಕ ಬಾಂಧವ್ಯದ ಮೇಲೆ ಪರಿಣಾಮಗಳು.

ಅಡಿಗೆಮನೆ ಮೌನವಾದಾಗ… ಕೌಟುಂಬಿಕ ಬಾಂಧವ್ಯದ ಮೇಲೆ ಪರಿಣಾಮಗಳು. ಅಡುಗೆ ಕೇವಲ ಮನೆಯ ಕೆಲಸವಲ್ಲ, ಅದು ಕುಟುಂಬಗಳನ್ನು ಬೆಸೆಯುವ ಅದೃಶ್ಯ ದಾರ ಎಂದು ನೀವು ಎಂದ...

Green World