1. ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್
2. ಆರ್.ಅಶೋಕ್ – ಕಂದಾಯ
3. ಬಿ.ಶ್ರೀರಾಮುಲು – ಸಾರಿಗೆ, ಪರಿಶಿಷ್ಠ ಪಂಗಡ ಅಭಿವೃದ್ದಿ
4. ವಿ.ಸೋಮಣ್ಣ – ವಸತಿ & ಮೂಲಭೂತ ಸೌಕರ್ಯ ಅಭಿವೃದ್ದಿ
5. ಬಿ.ಸಿ.ಪಾಟೀಲ್ – ಕೃಷಿ
6. ಎಸ್.ಟಿ.ಸೋಮಶೇಖರ್ – ಸಹಕಾರ
7. ಡಾ.ಕೆ.ಸುಧಾಕರ್ – ಆರೋಗ್ಯ,ವೈದ್ಯಕೀಯ ಶಿಕ್ಷಣ
8. ಕೆ.ಗೋಪಾಲಯ್ಯ – ಅಬಕಾರಿ
9. ಶಶಿಕಲಾ ಜೊಲ್ಲೆ – ಮುಜರಾಯಿ, ಹಜ್
10. ಎಂಟಿಬಿ ನಾಗರಾಜ್ – ಪೌರಾಡಳಿತ, ಸಣ್ಣ ಕೈಗಾರಿಕೆ
11. ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
12. ವಿ.ಸುನಿಲ್ಕುಮಾರ್ – ಇಂಧನ
13. ಉಮೇಶ್ ಕತ್ತಿ – ಅರಣ್ಯ, ಆಹಾರ & ನಾಗರೀಕ ಸರಬರಾಜು
14. ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ
15. ಆರಗ ಜ್ಞಾನೇಂದ್ರ – ಗೃಹಖಾತೆ
16. ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ
17. ಆನಂದ್ ಸಿಂಗ್ – ಪರಿಸರ, ಪ್ರವಾಸೋದ್ಯಮ
18. ಪ್ರಭು ಚೌಹಾಣ್ – ಪಶುಸಂಗೋಪಣೆ
19. ಮುರುಗೇಶ್ ನಿರಾಣಿ – ಬೃಹತ್, ಮಧ್ಯಮ ಕೈಗಾರಿಕೆ
20. ಶಿವರಾಮ್ ಹೆಬ್ಬಾರ್ – ಕಾರ್ಮಿಕ
21. ಎಸ್.ಅಂಗಾರ – ಮೀನುಗಾರಿಕೆ, ಬಂದರು
22. ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ
23. ಕೋಟಾ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ & ಹಿಂದುಳಿದ ವರ್ಗಗಳ ಕಲ್ಯಾಣ
24. ಕೆ.ಸಿ.ನಾರಾಯಣಗೌಡ – ಕ್ರೀಡೆ
25. ಮುನಿರತ್ನ – ತೋಟಗಾರಿಕೆ
26. ಭೈರತಿ ಬಸವರಾಜ್ – ನಗರಾಭಿವೃದ್ಧಿ
27. ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ
28. ಸಿ.ಸಿ.ಪಾಟೀಲ್ – ಲೋಕೋಪಯೋಗಿ
29. ಶಂಕರ ಪಾಟೀಲ್ ಮುನೇನಕೊಪ್ಪ – ಜವಳಿ
No comments:
Post a Comment
welcome to dgnsgreenworld Family